ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.
ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು.


ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ ನೀಡಿದರು.
ಕಳೆದ ಎರಡು ವರ್ಷಗಳಿಂದ ಮುಅದ್ದಿನ್ ರಾಗಿ ಸೇವೆ ಸಲ್ಲಿಸಿದ ಅಬ್ಬಾಸ್ ಹಿಶಮಿ ರವರನ್ನು ಬಿಳ್ಕೊಡಲಾಯಿತು.
ಹಾಗೂ ಹೆಚ್ಚಿನ ದಾರ್ಮಿಕ ವಿದ್ಯಾಭ್ಯಾಸಕ್ಕಾಗಿ ಈಜಿಪ್ಟ್ ದೇಶಕ್ಕೆ ತೆರಳುತ್ತಿರುವ ಜುನೈದ್ ಸುಣ್ಣಲಡ್ಡ ರವರನ್ನು ಗೌರವಿಸಲಾಯಿತು.


ಆಡಳಿತ ಸಮಿತಿ, ಸ್ವಲಾತ್ ಸಮಿತಿ.ಕೆ.ಎಮ್ ಜೆ, ಎಸ್ ವೈ ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ನೀಟ್ ರಾಜ್ಯಮಟ್ಟದ ಸಾಧಕ ಚಿನ್ಮಯ್ ಗೌಡಗೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ ಅದ್ಧೂರಿ ಸನ್ಮಾನ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya
error: Content is protected !!