23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನಲ್ಲಿ ನಡೆದ ಸಹಕಾರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹಾಗೂ ಜಿಲ್ಲಾ ಸಮಿತಿಯ ಕೋಶಾಧಿಕಾರಿ ಎಚ್ ಪದ್ಮ ಗೌಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯ ನ್ಯಾಯವಾದಿ ಗೋಪಾಲಕೃಷ್ಣ ಗುಲ್ಲೋಡಿ, ಜಿಲ್ಲಾಧ್ಯಕ್ಷ ಲೋಕಯ್ಯ ಗೌಡ, ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ, ಜೊತೆ ಕಾರ್ಯದರ್ಶಿ ರಾಮಣ್ಣ ಗೌಡ, ಪುತ್ತೂರಿನ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ರಾಮದೇವ್, ವಿಠಲ್ದ ಗೌಡ, ಸಂಘದ ಮಾಜಿ ಅಧ್ಯಕ್ಷ ಲಿಂಗಪ್ಪಗೌಡ, ಜಿಲ್ಲಾ ಸಮಿತಿಯ ಸದಸ್ಯ ಗಣೇಶ್ ಕಲಾಯಿ ಮತ್ತು ಜಿಲ್ಲಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya
error: Content is protected !!