September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನಲ್ಲಿ ನಡೆದ ಸಹಕಾರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹಾಗೂ ಜಿಲ್ಲಾ ಸಮಿತಿಯ ಕೋಶಾಧಿಕಾರಿ ಎಚ್ ಪದ್ಮ ಗೌಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯ ನ್ಯಾಯವಾದಿ ಗೋಪಾಲಕೃಷ್ಣ ಗುಲ್ಲೋಡಿ, ಜಿಲ್ಲಾಧ್ಯಕ್ಷ ಲೋಕಯ್ಯ ಗೌಡ, ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ, ಜೊತೆ ಕಾರ್ಯದರ್ಶಿ ರಾಮಣ್ಣ ಗೌಡ, ಪುತ್ತೂರಿನ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ರಾಮದೇವ್, ವಿಠಲ್ದ ಗೌಡ, ಸಂಘದ ಮಾಜಿ ಅಧ್ಯಕ್ಷ ಲಿಂಗಪ್ಪಗೌಡ, ಜಿಲ್ಲಾ ಸಮಿತಿಯ ಸದಸ್ಯ ಗಣೇಶ್ ಕಲಾಯಿ ಮತ್ತು ಜಿಲ್ಲಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya
error: Content is protected !!