September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

ತೆಂಕಕಾರಂದೂರು: ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇಲ್ಲಿ ಈದುಲ್ ಫಿತ್ರ್ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು. ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದರು.


ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಗೌರವಾಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್, ಕಾರ್ಯದರ್ಶಿ ಸ್ವಾದಿಕ್‌ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ಸ್ವಲಾತ್ ಕಮಿಟಿ ಅದ್ಯಕ್ಷ ಸಿದ್ದೀಕ್ ಕಟ್ಟೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹಮೀದ್ ಬಾವಿಬಳಿ, ಯಂಗ್‌ಮೆನ್ಸ್ ಅಧ್ಯಕ್ಷರಾದ ರಿಯಾಝ್ ಮಂಜೋಟ್ಟಿ, ಕಾರ್ಯದರ್ಶಿ ಆಸಿಫ್ ಗುಂಡೇರಿ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಸುಲೈಮಾನ್ ಕಟ್ಟೆ, ಗ್ರಾ‌.ಪಂ.ಸದಸ್ಯರಾದ ನಿಝಾಮ್ ಗಿಂಡಾಡಿ, ದಫ್ ಕಮಿಟಿ ಅಧ್ಯಕ್ಷ ಇಬ್ರಾಹಿಂ ಮಂಜೋಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೋಟ್ಟಿ, ಹೈಕೋರ್ಟ್ ವಕೀಲರಾದ ಮುಸ್ತಫಾ ಗಿಂಡಾಡಿ, ಹಾಗೂ ಪ್ರಮುಖರಾದ ಅಬೂಬಕ್ಕರ್ ಮಂಜೋಟ್ಟಿ, ಶಂಶುದ್ದೀನ್ ಕಟ್ಟೆ, ಅಝೀಝ್ ಜಿ.ಎ, ಶಮೀಮ್ ಯು ಯೂಸುಫ್, ಅಬ್ದುಲ್ ಕರೀಂ ಕಾರಂದೂರು, ಅಬ್ಬು ಗಿಂಡಾಡಿ, ಕಾಸಿಂ ಗಿಂಡಾಡಿ, ತಮುನಾಕ ಮಂಜೋಟ್ಟಿ, ಕಮರುದ್ದೀನ್ ಕಟ್ಟೆ, ಸಿರಾಜ್ ಮಂಜೋಟ್ಟಿ, ಪಿ.ಕೆ.ಶರೀಫ್ ಮಂಜೋಟ್ಟಿ, ಅಶ್ರಫ್ ಬಾವಿಬಳಿ, ಬಶೀರ್ ಮಸೀದಿಬಳಿ, ಫೈಝಲ್ ಮಂಜೋಟ್ಟಿ, ಹಸೈ ಮಂಜೋಟ್ಟಿ, ದಾವೂದ್ ಸಾಹೇಬ್ ಮಂಜೋಟ್ಟಿ, ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya
error: Content is protected !!