22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

ತೆಂಕಕಾರಂದೂರು: ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇಲ್ಲಿ ಈದುಲ್ ಫಿತ್ರ್ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು. ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದರು.


ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಗೌರವಾಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್, ಕಾರ್ಯದರ್ಶಿ ಸ್ವಾದಿಕ್‌ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ಸ್ವಲಾತ್ ಕಮಿಟಿ ಅದ್ಯಕ್ಷ ಸಿದ್ದೀಕ್ ಕಟ್ಟೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹಮೀದ್ ಬಾವಿಬಳಿ, ಯಂಗ್‌ಮೆನ್ಸ್ ಅಧ್ಯಕ್ಷರಾದ ರಿಯಾಝ್ ಮಂಜೋಟ್ಟಿ, ಕಾರ್ಯದರ್ಶಿ ಆಸಿಫ್ ಗುಂಡೇರಿ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಸುಲೈಮಾನ್ ಕಟ್ಟೆ, ಗ್ರಾ‌.ಪಂ.ಸದಸ್ಯರಾದ ನಿಝಾಮ್ ಗಿಂಡಾಡಿ, ದಫ್ ಕಮಿಟಿ ಅಧ್ಯಕ್ಷ ಇಬ್ರಾಹಿಂ ಮಂಜೋಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೋಟ್ಟಿ, ಹೈಕೋರ್ಟ್ ವಕೀಲರಾದ ಮುಸ್ತಫಾ ಗಿಂಡಾಡಿ, ಹಾಗೂ ಪ್ರಮುಖರಾದ ಅಬೂಬಕ್ಕರ್ ಮಂಜೋಟ್ಟಿ, ಶಂಶುದ್ದೀನ್ ಕಟ್ಟೆ, ಅಝೀಝ್ ಜಿ.ಎ, ಶಮೀಮ್ ಯು ಯೂಸುಫ್, ಅಬ್ದುಲ್ ಕರೀಂ ಕಾರಂದೂರು, ಅಬ್ಬು ಗಿಂಡಾಡಿ, ಕಾಸಿಂ ಗಿಂಡಾಡಿ, ತಮುನಾಕ ಮಂಜೋಟ್ಟಿ, ಕಮರುದ್ದೀನ್ ಕಟ್ಟೆ, ಸಿರಾಜ್ ಮಂಜೋಟ್ಟಿ, ಪಿ.ಕೆ.ಶರೀಫ್ ಮಂಜೋಟ್ಟಿ, ಅಶ್ರಫ್ ಬಾವಿಬಳಿ, ಬಶೀರ್ ಮಸೀದಿಬಳಿ, ಫೈಝಲ್ ಮಂಜೋಟ್ಟಿ, ಹಸೈ ಮಂಜೋಟ್ಟಿ, ದಾವೂದ್ ಸಾಹೇಬ್ ಮಂಜೋಟ್ಟಿ, ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!