22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

ಹೊಸಂಗಡಿ: ಪೆರಿಂಜೆ ಗ್ರಾಮದ ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ (80 ವರ್ಷ) ಮಾ. 27ರಂದು ನಿಧನರಾದರು.

ಮೃತರು ಪತ್ನಿ ವಾರಿಜ, ಮಕ್ಕಳಾದ ಸಂತೋಷ್, ಶಶಿಕಲಾ, ಸಂಪತ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಏಕಾಏಕಿ ಚಲಿಸಿದ ಲಾರಿ: ಚಾಲಕ ಬಂದಾರು ನಿವಾಸಿ ಮಹೇಶ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!