24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪೇರಲ್ದರಕಟ್ಟೆಯ ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಕೋಮು ಸೌಹಾರ್ದಯುತವಾದ ತಾಲೂಕಿಗೆ ಮಾದರಿಯಾಗುವಂತಹ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ನವಾಝ್ ಕಟ್ಟೆ, ಖತಿಬರಾದ ಶಂಸುದ್ದಿನ್ ದಾರಿಮಿ, ಮಸೀದಿ ಗ್ರಾ.ಪಂ ಸದಸ್ಯ ನಿಝಮ್ ಪದಾಧಿಕಾರಿಗಳಾದ ಸಾದಿಕ್ ,ಸಿದ್ದಿಕ್ ,ಸಂಶುದ್ದೀನ್ ,ಹಾಜಿ ಅಬ್ಬುಬಕ್ಕರ್ ಮಂಜೋಟ್ಟಿ , ಸುಲೈಮಾನ್ ಮುಸ್ತಪಾ ,ಕಮರುದ್ದೀನ್ ,ಮೊನಾಕ ಅಲಿಮಾರ್,ಅಝೀಜ್ ಜಿ.ಎ,ಅಬ್ಬು ಗಿಂಡಾಡಿ, ಸಿರಾಜ್ ,ಜಮಾತ್ ಬಾಂದವರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

ಜಮಾತ್ ಬಾಂಧವರಿಂದ ರಮೇಶ್ ಗಿಂಡಾಡಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು

Related posts

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!