25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪೇರಲ್ದರಕಟ್ಟೆಯ ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಕೋಮು ಸೌಹಾರ್ದಯುತವಾದ ತಾಲೂಕಿಗೆ ಮಾದರಿಯಾಗುವಂತಹ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ನವಾಝ್ ಕಟ್ಟೆ, ಖತಿಬರಾದ ಶಂಸುದ್ದಿನ್ ದಾರಿಮಿ, ಮಸೀದಿ ಗ್ರಾ.ಪಂ ಸದಸ್ಯ ನಿಝಮ್ ಪದಾಧಿಕಾರಿಗಳಾದ ಸಾದಿಕ್ ,ಸಿದ್ದಿಕ್ ,ಸಂಶುದ್ದೀನ್ ,ಹಾಜಿ ಅಬ್ಬುಬಕ್ಕರ್ ಮಂಜೋಟ್ಟಿ , ಸುಲೈಮಾನ್ ಮುಸ್ತಪಾ ,ಕಮರುದ್ದೀನ್ ,ಮೊನಾಕ ಅಲಿಮಾರ್,ಅಝೀಜ್ ಜಿ.ಎ,ಅಬ್ಬು ಗಿಂಡಾಡಿ, ಸಿರಾಜ್ ,ಜಮಾತ್ ಬಾಂದವರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

ಜಮಾತ್ ಬಾಂಧವರಿಂದ ರಮೇಶ್ ಗಿಂಡಾಡಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು

Related posts

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya
error: Content is protected !!