25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

ಬಾರ್ಯ : ಇಲ್ಲಿಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆಯು ಅಧ್ಯಕ್ಷ ಭಾಸ್ಕರ ಬಾರ್ಯ ನೇತ್ರತ್ವದಲ್ಲಿ ದೇವಳದ ಪ್ರಾಂಗಣದಲ್ಲಿ ನಡೆಯಿತು.

ಈ ವೇಳೆ 2025 ಫೆಬ್ರವರಿಯಲ್ಲಿ ಜರಗಿದ ಜಾತ್ರೆಯ ಆಯವ್ಯಯವನ್ನು ಮಂಡಿಸಲಾಯಿತು. ಏಪ್ರಿಲ್ 13 ರಂದು ಲೋಕಕಲ್ಯಾಣಕ್ಕಾಗಿ ದೇವಾಲಯದಲ್ಲಿ ಶ್ರೀ ವಿಷ್ಣು ಸಹಸ್ರನಾಮ ಹೋಮ ಮತ್ತು ಧಾರ್ಮಿಕ ಸಭೆ ನಡೆಸುವುದೆಂದು ನಿರ್ಧರಿಸಲಾಯಿತು.


ದೇವಳ ಆಡಳಿತ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ , ಉಪಾಧ್ಯಕ್ಷ ನಾರಾಯಣ ಗೌಡ ಮೂರುಗೋಳಿ , ಕೋಶಾಧಿಕಾರಿ ಸೇಸಪ್ಪ ಸಾಲಿಯಾನ್ , ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ , ಅರ್ಚಕ ಗುರುಪ್ರಸಾದ್ ನೂರಿತ್ತಾಯ ಹಾಗೂ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya
error: Content is protected !!