23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

ಬಾರ್ಯ : ಇಲ್ಲಿಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆಯು ಅಧ್ಯಕ್ಷ ಭಾಸ್ಕರ ಬಾರ್ಯ ನೇತ್ರತ್ವದಲ್ಲಿ ದೇವಳದ ಪ್ರಾಂಗಣದಲ್ಲಿ ನಡೆಯಿತು.

ಈ ವೇಳೆ 2025 ಫೆಬ್ರವರಿಯಲ್ಲಿ ಜರಗಿದ ಜಾತ್ರೆಯ ಆಯವ್ಯಯವನ್ನು ಮಂಡಿಸಲಾಯಿತು. ಏಪ್ರಿಲ್ 13 ರಂದು ಲೋಕಕಲ್ಯಾಣಕ್ಕಾಗಿ ದೇವಾಲಯದಲ್ಲಿ ಶ್ರೀ ವಿಷ್ಣು ಸಹಸ್ರನಾಮ ಹೋಮ ಮತ್ತು ಧಾರ್ಮಿಕ ಸಭೆ ನಡೆಸುವುದೆಂದು ನಿರ್ಧರಿಸಲಾಯಿತು.


ದೇವಳ ಆಡಳಿತ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ , ಉಪಾಧ್ಯಕ್ಷ ನಾರಾಯಣ ಗೌಡ ಮೂರುಗೋಳಿ , ಕೋಶಾಧಿಕಾರಿ ಸೇಸಪ್ಪ ಸಾಲಿಯಾನ್ , ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ , ಅರ್ಚಕ ಗುರುಪ್ರಸಾದ್ ನೂರಿತ್ತಾಯ ಹಾಗೂ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.

Related posts

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಎ.14: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ ಬಿಡುಗಡೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya
error: Content is protected !!