23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

ಲಾಯಿಲ : ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ ಮಾ.31 ರಂದು ನಡೆಯಿತು.

ಬೆಳಗ್ಗೆ ಗಣಹೋಮ, ಸಾಮೂಹಿಕ ಮೃತ್ಯುಂಜಯ ಹೋಮ, ನವಕ ಕಲಶ ಹಾಗೂ ಪಿಲಿಚಾಮುಂಡಿ ಬಾಲಾಲಯದಲ್ಲಿ ಪ್ರತಿಷ್ಠಾಪನೆ, ಕ್ಷೇತ್ರದ ದೈವಗಳಿಗೆ ಪರ್ವ ಸೇವೆ, ಹಾಗೂ ಹೂವಿನ ಪೂಜೆ ಜರುಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಬೈಲುವಾರು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya
error: Content is protected !!