July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

ವೇಣೂರು: ಇಲ್ಲಿನ ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದಿಂದ ಈದ್ ಉಲ್ ಫಿತರ್ ಆಚರಿಸಲಾಯಿತು.

ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾನ ಕುತುಭ ಪಾರಾಯಣ ನೆರವೇರಿಸಿದರು.

ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ , ಪ್ರ ಕಾರ್ಯದರ್ಶಿ ರಫೀಕ್ ಪಡ್ಡಂದಡ್ಕ , ಗೌರವಾಧ್ಯಕ್ಷ ಖಾಲಿದ್ ಪುಲಬೆ , ಕೋಶಾಧಿಕಾರಿ ಪ.ಜೆ ಮುಹಮ್ಮದ್ ,ಪ್ರಮುಖರಾದ ಅಬ್ದು ಸಲಾಂ ಕೇಶವನಗರ, ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ , ಇದ್ರೀಸ್ ಪುಲಬೆ ,ಯುಕೆ ಇರ್ಫಾನ್ , ಪತ್ರಕರ್ತ ಮೊಹಮ್ಮದ್ ವೇಣೂರು ಹಿರಿಯರಾದ ಪಿ.ಎಸ್ ಜಲೀಲ್ , ಮಾಜಿ ಅಧ್ಯಕ್ಷ ಯುಕೆ ಮೊಹಮ್ಮದ್ , ಪ್ರಿನ್ಸಿಪಾಲ್ ಪಿಪಿ ಸಕಾಪಿ , ಅಬ್ದುಲ್ ರಹಿಮಾನ್ ಪಿಎ ,ಇಸ್ಮಾಯಿಲ್ ಎಚ್ , ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya
error: Content is protected !!