September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

ವೇಣೂರು: ಇಲ್ಲಿನ ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದಿಂದ ಈದ್ ಉಲ್ ಫಿತರ್ ಆಚರಿಸಲಾಯಿತು.

ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾನ ಕುತುಭ ಪಾರಾಯಣ ನೆರವೇರಿಸಿದರು.

ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ , ಪ್ರ ಕಾರ್ಯದರ್ಶಿ ರಫೀಕ್ ಪಡ್ಡಂದಡ್ಕ , ಗೌರವಾಧ್ಯಕ್ಷ ಖಾಲಿದ್ ಪುಲಬೆ , ಕೋಶಾಧಿಕಾರಿ ಪ.ಜೆ ಮುಹಮ್ಮದ್ ,ಪ್ರಮುಖರಾದ ಅಬ್ದು ಸಲಾಂ ಕೇಶವನಗರ, ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ , ಇದ್ರೀಸ್ ಪುಲಬೆ ,ಯುಕೆ ಇರ್ಫಾನ್ , ಪತ್ರಕರ್ತ ಮೊಹಮ್ಮದ್ ವೇಣೂರು ಹಿರಿಯರಾದ ಪಿ.ಎಸ್ ಜಲೀಲ್ , ಮಾಜಿ ಅಧ್ಯಕ್ಷ ಯುಕೆ ಮೊಹಮ್ಮದ್ , ಪ್ರಿನ್ಸಿಪಾಲ್ ಪಿಪಿ ಸಕಾಪಿ , ಅಬ್ದುಲ್ ರಹಿಮಾನ್ ಪಿಎ ,ಇಸ್ಮಾಯಿಲ್ ಎಚ್ , ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Related posts

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya
error: Content is protected !!