23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

ಕಲ್ಮಂಜ : ಸ.ಹಿ ಪ್ರಾ ಶಾಲೆ ಸಿದ್ದಬೈಲು ಪರಾರಿಯಲ್ಲಿ ಕಳೆದ 9 ವರ್ಷಗಳಿಂದ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ನಿವೃತ್ತರಾದ ಶಿಕ್ಷಕ ಕವಿ ಕಲಾವಿದ ಶಂಕರ ಎನ್ ತಾಮನ್ಕರ್ ಇವರ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭವು ಮಾ. 29 ರಂದು ಸಿದ್ದಬೈಲು ಶಾಲೆಯಲ್ಲಿ ವಿಜ್ರಂಭಣೆಯಿಂದ ಜರುಗಿತು.

ಏಳನೇ ತರಗತಿ ವಿದ್ಯಾರ್ಥಿಗಳ ವಿದಾಯ ಕೂಟವೂ ಇದರೊಂದಿಗೆ ಜರುಗಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ ಗೌಡ ,ಎಸ್ ಡಿ ಎಂ ಸಿ ಯ ಎಲ್ಲಾ ಸದಸ್ಯರು, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಧರ್ಣಮ್ಮ ,ಊರವರು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು, ಸಹ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅವರನ್ನು ಅಭಿನಂದಿಸಿ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಮಕ್ಕಳೇ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶ್ರಿಮತಿ ಧರ್ಣಮ್ಮ, ಮಮತಾ ಮತ್ತು ವಿದ್ಯಾರ್ಥಿಗಳು ಅಭಿನಂದನಾ ಭಾಷಣ ಮಾಡಿದರು. ನಂತರ ವಿದ್ಯಾರ್ಥಿಗಳಿಂದ ಮನೋರಂಜನೆ ಕಾರ್ಯಕ್ರಮ ನಡೆಯಿತು.

Related posts

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya
error: Content is protected !!