September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 4 ದಿನದ ಬೇಸಿಗೆ ಶಿಬಿರ ಹಾಗೂ ಕ್ರೀಡಾ ಶಿಬಿರದ ಉದ್ಘಾಟನೆಯು ಎ.1ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ರೇಶ್ಮಾ ರಜತ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಧ್ಯಾನ ಹಾಗೂ ಯೋಗದ ಮಹತ್ವವನ್ನು ತಿಳಿಸಿ, ಒತ್ತಡ ನಿಯಂತ್ರಣದ ಬಗ್ಗೆ ತರಬೇತಿ ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಯೋಗ, ಕ್ರೀಡೆ ಹಾಗೂ ಕರಕುಶಲ ವಸ್ತುಗಳ ತಯಾರಿಕೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು‌ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು. ಹತ್ತು ದಿನಗಳ ಕಾಲ ನಡೆಯಲಿರುವ ಕ್ರೀಡಾ ಶಿಬಿರದಲ್ಲಿ ದೈಹಿಕ ಶಿಕ್ಷಕ ಪ್ರವೀಣ್ ಗರ್ಡಾಡಿ ತರಬೇತಿ ನೀಡಲಿದ್ದಾರೆ.

Related posts

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!