September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡೂರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮುಂಡೂರು ದೇವಸ್ಥಾನದ ವಠಾರದಲ್ಲಿ ಮಾ.31 ರಂದು ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಮಾನಂದ ಸಾಲಿಯಾನ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೀವ ಸಾಲಿಯಾನ್, ಪ್ರಧಾನ ಅರ್ಚಕರಾದ ಅರವಿಂದ ಭಟ್, ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಹರಿಶ್ಚಂದ್ರ ಹೆಗ್ಡೆ, ನೀತಾ ಮಹೇಶ್ ಕುಮಾರ್, ಪುಷ್ಪಾ ಶೆಟ್ಟಿ, ಪುರಂದರ ಆಚಾರ್ಯ , ರಮೇಶ್ ದೇವಾಡಿಗ, ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷ ಶ್ರೀಧರ್ ಅಂಚನ್ , ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ಶ್ರೀಮತಿ ಅನಿತಾ ಗುರುವಪ್ಪ ಪೂಜಾರಿ, ಅಶೋಕ ಕುಮಾರ್ ಜೈನ್ ಮತ್ತು ವಸಂತ ಪೂಜಾರಿ ನಾನಿಲ್ತಾತ್ಯಾರ್ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya
error: Content is protected !!