23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶವು ಮಾ.31ರಂದು ಪ್ರಕಟಗೊಂಡಿದೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆ ಹಲಗೆ: 04 ಜೊತೆ, ಅಡ್ಡಹಲಗೆ: 04 ಜೊತೆ, ಹಗ್ಗ ಹಿರಿಯ: 12 ಜೊತೆ,
ನೇಗಿಲು ಹಿರಿಯ: 24 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 85 ಜೊತೆ, ಒಟ್ಟು ಕೋಣಗಳ ಸಂಖ್ಯೆ: 147 ಜೊತೆ,

ಕನೆ ಹಲಗೆ:
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
* ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
* ನಿಡ್ಡೋಡಿ ಕಾನ ರಾಮ ಸುವರ್ಣ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ (11.48)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ (12.06)
ಹಲಗೆ ಮುಟ್ಟಿದವರು: ಮಂದಾರ್ತಿ ಭರತ್ ನಾಯ್ಕ್
ಹಗ್ಗ ಹಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ್ ಪಂಡಿತ್ “ಎ” (11.10)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ (11.58)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಉಮನೊಟ್ಟು ಶಿವರಾಮ್ ಹೆಗ್ಡೆ (11.56)
ಓಡಿಸಿದವರು: ಬಾರಾಡಿ ನತೀಶ್
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.68)
ಓಡಿಸಿದವರು: ಮಾಳ ಆಧೀಶ್ ಪೂಜಾರಿ
ನೇಗಿಲು ಹಿರಿಯ:
ಪ್ರಥಮ: ಶ್ರೀ ಪೊಳಲಿ ಬಿರಾವುಗುತ್ತು ಪ್ರಶಾಂತ್ ಶೆಟ್ಟಿ “ಎ” (11.33)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ” (11.45)
ಓಡಿಸಿದವರು: ಬಾರಾಡಿ ನತೀಶ್
ನೇಗಿಲು ಕಿರಿಯ:
ಪ್ರಥಮ: ವೇಣೂರು ಮುಡುಕೋಡಿ ಜ್ನಾನ್ ಗಣೇಶ್ ನಾರಾಯಣ್ ಪಂಡಿತ್ “ಬಿ” (11.49)
ಓಡಿಸಿದವರು: ಕಕ್ಕೆಪದವು ಗೌತಮ್ ಗೌಡ
ದ್ವಿತೀಯ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಎ” (11.76)
ಓಡಿಸಿದವರು: ಪಟ್ಟೆ ಗುರುಚರಣ್

Related posts

ಬಂದಾರು : ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!