25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶವು ಮಾ.31ರಂದು ಪ್ರಕಟಗೊಂಡಿದೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆ ಹಲಗೆ: 04 ಜೊತೆ, ಅಡ್ಡಹಲಗೆ: 04 ಜೊತೆ, ಹಗ್ಗ ಹಿರಿಯ: 12 ಜೊತೆ,
ನೇಗಿಲು ಹಿರಿಯ: 24 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 85 ಜೊತೆ, ಒಟ್ಟು ಕೋಣಗಳ ಸಂಖ್ಯೆ: 147 ಜೊತೆ,

ಕನೆ ಹಲಗೆ:
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
* ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
* ನಿಡ್ಡೋಡಿ ಕಾನ ರಾಮ ಸುವರ್ಣ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ (11.48)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ (12.06)
ಹಲಗೆ ಮುಟ್ಟಿದವರು: ಮಂದಾರ್ತಿ ಭರತ್ ನಾಯ್ಕ್
ಹಗ್ಗ ಹಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ್ ಪಂಡಿತ್ “ಎ” (11.10)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ (11.58)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಉಮನೊಟ್ಟು ಶಿವರಾಮ್ ಹೆಗ್ಡೆ (11.56)
ಓಡಿಸಿದವರು: ಬಾರಾಡಿ ನತೀಶ್
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.68)
ಓಡಿಸಿದವರು: ಮಾಳ ಆಧೀಶ್ ಪೂಜಾರಿ
ನೇಗಿಲು ಹಿರಿಯ:
ಪ್ರಥಮ: ಶ್ರೀ ಪೊಳಲಿ ಬಿರಾವುಗುತ್ತು ಪ್ರಶಾಂತ್ ಶೆಟ್ಟಿ “ಎ” (11.33)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ” (11.45)
ಓಡಿಸಿದವರು: ಬಾರಾಡಿ ನತೀಶ್
ನೇಗಿಲು ಕಿರಿಯ:
ಪ್ರಥಮ: ವೇಣೂರು ಮುಡುಕೋಡಿ ಜ್ನಾನ್ ಗಣೇಶ್ ನಾರಾಯಣ್ ಪಂಡಿತ್ “ಬಿ” (11.49)
ಓಡಿಸಿದವರು: ಕಕ್ಕೆಪದವು ಗೌತಮ್ ಗೌಡ
ದ್ವಿತೀಯ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಎ” (11.76)
ಓಡಿಸಿದವರು: ಪಟ್ಟೆ ಗುರುಚರಣ್

Related posts

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya
error: Content is protected !!