April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ : ಎ.12 ರಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಎದುರು ಮೈದಾನದಲ್ಲಿ ನಡೆಯುವ ಹನುಮೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ತಾಲೂಕು ಸಂಸ್ಕಾರ ಭಾರತೀ ಅಧ್ಯಕ್ಷರಾದ ಸಂಪತ್.ಬಿ.ಸುವರ್ಣ ಸೇರಿದಂತೆ, ಹನುಮೋತ್ಸವ ಸಮಿತಿಯ ಪ್ರಧಾನ ಸಂಚಾಲಕರು, ಸಂಚಾಲಕರು, ಸಹ ಸಂಚಾಲಕರು, ಗೌರವ ಸಲಹೆಗಾರರು, ವಿವಿಧ ಸಮಿತಿಗಳ ಪ್ರಮಖರು, ಗ್ರಾಮ ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya
error: Content is protected !!