27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

ಕಲ್ಮಂಜ : ಸ.ಹಿ ಪ್ರಾ ಶಾಲೆ ಸಿದ್ದಬೈಲು ಪರಾರಿಯಲ್ಲಿ ಕಳೆದ 9 ವರ್ಷಗಳಿಂದ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ನಿವೃತ್ತರಾದ ಶಿಕ್ಷಕ ಕವಿ ಕಲಾವಿದ ಶಂಕರ ಎನ್ ತಾಮನ್ಕರ್ ಇವರ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭವು ಮಾ. 29 ರಂದು ಸಿದ್ದಬೈಲು ಶಾಲೆಯಲ್ಲಿ ವಿಜ್ರಂಭಣೆಯಿಂದ ಜರುಗಿತು.

ಏಳನೇ ತರಗತಿ ವಿದ್ಯಾರ್ಥಿಗಳ ವಿದಾಯ ಕೂಟವೂ ಇದರೊಂದಿಗೆ ಜರುಗಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ ಗೌಡ ,ಎಸ್ ಡಿ ಎಂ ಸಿ ಯ ಎಲ್ಲಾ ಸದಸ್ಯರು, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಧರ್ಣಮ್ಮ ,ಊರವರು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು, ಸಹ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅವರನ್ನು ಅಭಿನಂದಿಸಿ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಮಕ್ಕಳೇ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶ್ರಿಮತಿ ಧರ್ಣಮ್ಮ, ಮಮತಾ ಮತ್ತು ವಿದ್ಯಾರ್ಥಿಗಳು ಅಭಿನಂದನಾ ಭಾಷಣ ಮಾಡಿದರು. ನಂತರ ವಿದ್ಯಾರ್ಥಿಗಳಿಂದ ಮನೋರಂಜನೆ ಕಾರ್ಯಕ್ರಮ ನಡೆಯಿತು.

Related posts

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya
error: Content is protected !!