25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

ಕಲ್ಮಂಜ : ಸ.ಹಿ ಪ್ರಾ ಶಾಲೆ ಸಿದ್ದಬೈಲು ಪರಾರಿಯಲ್ಲಿ ಕಳೆದ 9 ವರ್ಷಗಳಿಂದ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ನಿವೃತ್ತರಾದ ಶಿಕ್ಷಕ ಕವಿ ಕಲಾವಿದ ಶಂಕರ ಎನ್ ತಾಮನ್ಕರ್ ಇವರ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭವು ಮಾ. 29 ರಂದು ಸಿದ್ದಬೈಲು ಶಾಲೆಯಲ್ಲಿ ವಿಜ್ರಂಭಣೆಯಿಂದ ಜರುಗಿತು.

ಏಳನೇ ತರಗತಿ ವಿದ್ಯಾರ್ಥಿಗಳ ವಿದಾಯ ಕೂಟವೂ ಇದರೊಂದಿಗೆ ಜರುಗಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ ಗೌಡ ,ಎಸ್ ಡಿ ಎಂ ಸಿ ಯ ಎಲ್ಲಾ ಸದಸ್ಯರು, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಧರ್ಣಮ್ಮ ,ಊರವರು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು, ಸಹ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅವರನ್ನು ಅಭಿನಂದಿಸಿ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಮಕ್ಕಳೇ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶ್ರಿಮತಿ ಧರ್ಣಮ್ಮ, ಮಮತಾ ಮತ್ತು ವಿದ್ಯಾರ್ಥಿಗಳು ಅಭಿನಂದನಾ ಭಾಷಣ ಮಾಡಿದರು. ನಂತರ ವಿದ್ಯಾರ್ಥಿಗಳಿಂದ ಮನೋರಂಜನೆ ಕಾರ್ಯಕ್ರಮ ನಡೆಯಿತು.

Related posts

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya
error: Content is protected !!