25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

ಕಲ್ಮಂಜ : ಸ.ಹಿ ಪ್ರಾ ಶಾಲೆ ಸಿದ್ದಬೈಲು ಪರಾರಿಯಲ್ಲಿ ಕಳೆದ 9 ವರ್ಷಗಳಿಂದ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ನಿವೃತ್ತರಾದ ಶಿಕ್ಷಕ ಕವಿ ಕಲಾವಿದ ಶಂಕರ ಎನ್ ತಾಮನ್ಕರ್ ಇವರ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭವು ಮಾ. 29 ರಂದು ಸಿದ್ದಬೈಲು ಶಾಲೆಯಲ್ಲಿ ವಿಜ್ರಂಭಣೆಯಿಂದ ಜರುಗಿತು.

ಏಳನೇ ತರಗತಿ ವಿದ್ಯಾರ್ಥಿಗಳ ವಿದಾಯ ಕೂಟವೂ ಇದರೊಂದಿಗೆ ಜರುಗಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ ಗೌಡ ,ಎಸ್ ಡಿ ಎಂ ಸಿ ಯ ಎಲ್ಲಾ ಸದಸ್ಯರು, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಧರ್ಣಮ್ಮ ,ಊರವರು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು, ಸಹ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅವರನ್ನು ಅಭಿನಂದಿಸಿ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಮಕ್ಕಳೇ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶ್ರಿಮತಿ ಧರ್ಣಮ್ಮ, ಮಮತಾ ಮತ್ತು ವಿದ್ಯಾರ್ಥಿಗಳು ಅಭಿನಂದನಾ ಭಾಷಣ ಮಾಡಿದರು. ನಂತರ ವಿದ್ಯಾರ್ಥಿಗಳಿಂದ ಮನೋರಂಜನೆ ಕಾರ್ಯಕ್ರಮ ನಡೆಯಿತು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!