April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

ನಾರಾವಿ: ಇಲ್ಲಿನ ಕುತ್ಲೂರಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಕಾಂತಬೆಟ್ಟು ಸಂತೋಷ್ ಪೂಜಾರಿಯವರ ನೂತನ ಗೃಹ ಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈಯವರು ಭೇಟಿ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ , ಪಕ್ಷದ ಹಿರಿಯ ಮುಖಂಡ ಜೀವಂಧರ್ ಕುಮಾರ್, ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ , ನಾರಾವಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ,ಪ್ರಮುಖರಾದ ಸಲೀಮ್ ಕುತ್ಲೂರು ,ರಾಕೇಶ್ ಕುಮಾರ್ ,ವಸಂತ ಕುತ್ಲೂರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!