26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

ನಾರಾವಿ: ಇಲ್ಲಿನ ಕುತ್ಲೂರಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಕಾಂತಬೆಟ್ಟು ಸಂತೋಷ್ ಪೂಜಾರಿಯವರ ನೂತನ ಗೃಹ ಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈಯವರು ಭೇಟಿ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ , ಪಕ್ಷದ ಹಿರಿಯ ಮುಖಂಡ ಜೀವಂಧರ್ ಕುಮಾರ್, ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ , ನಾರಾವಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ,ಪ್ರಮುಖರಾದ ಸಲೀಮ್ ಕುತ್ಲೂರು ,ರಾಕೇಶ್ ಕುಮಾರ್ ,ವಸಂತ ಕುತ್ಲೂರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಜೂ.4: ವಿದ್ಯುತ್ ನಿಲುಗಡೆ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
error: Content is protected !!