22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

ಗುರುವಾಯನಕೆರೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸೆಲೆಬ್ರೇಶನ್ ನಡೆಯಿತು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಅಧ್ಯಕ್ಷತೆ ವಹಿಸಿದರು. ಎಲ್ ಕೆ ಜಿ ಪೋಷಕರಾದ ಮಹಮ್ಮದ್ ಸಾದಿಕ್, ಜಾನ್ಸನ್ ಮೆಲ್ವಿನ್ ಪಿರೇರಾ , ಕಿರಣ್ ಭಟ್ ಹಾಗೂ ಎಸ್.ಡಿ.ಎಮ್.ಸಿ ಸದಸ್ಯರಾದ ಅಬ್ದುಲ್ ರಹಿಮಾನ್ ಮಹಮ್ಮದ್ ಹನೀಫ್, ಹಾಗೂ ಎಲ್ ಕೆ ಜಿ ಮತ್ತು ಯುಕೆಜಿಯ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಉಮಾ. ಎನ್ ಶಾಲಾ ಮಾಹಿತಿಯನ್ನು ನೀಡಿದರು. ಯುಕೆಜಿ ಶಿಕ್ಷಕಿ ಶೀಭಾ ಮೆರ್ಲಿನ್ ಸ್ವಾಗತಿಸಿದರು. ಆಯಾ ಶ್ವೇತ ಮಕ್ಕಳನ್ನು ತಯಾರುಗೊಳಿಸಿದರು. ಮಕ್ಕಳಿಂದ ಹಾಡು ಅಭಿನಯ ಗೀತೆಯನ್ನು ಮಾಡಲಾಯಿತು. ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಪೋಷಕರಿಗೆ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ರೆಡ್ ಕಲರ್ ವಸ್ತುಗಳನ್ನು ಪೋಷಕರು ತಂದು ನೀಡಿದರು. ಎಸ್ ಡಿ ಎಂ ಸಿ ಅಧ್ಯಕ್ಷರು ಒಂದು ತರಗತಿ ಕೊಠಡಿ ನಿರ್ಮಾಣ ಮಾಡಲು ಎಲ್ಲಾ ದಾನಿಗಳ ಸಹಕಾರವನ್ನು ಕೋರಿದರು. ಮುಖ್ಯ ಶಿಕ್ಷಕಿ ಉಮಾ. ‍ಎನ್ ಧನ್ಯವಾದವಿತ್ತರು.

Related posts

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!