24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

ವೇಣೂರು: ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ, ಜೈ ಶ್ರೀರಾಮ್ ಗೆಳೆಯರ ಬಳಗ, ದೇಲಂಪುರಿ ಕರಿಮಣೇಲು ಇವರ ವತಿಯಿಂದ ನಿರ್ಮಿಸಲಾದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆಯು ಶಾಸಕ ಹರೀಶ್ ಪೂಂಜ ಮಾ. 30ರಂದು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಪ್ರಧಾನ ಅರ್ಚಕರು ಚಂದ್ರಶೇಖರ ಅಸ್ರಣ್ಣರು, , ವೇಣೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್, ಸುಕೀರ್ತಿರಾಜ್ ಜೈನ್ ಚೆನ್ನೈ ಪೆರಿಂಜೆ ಮಾಗಣೆ ಗುತ್ತು, ಸಂತೋಷ್ ಹೆಗ್ಡೆ ಇಸ್ರೇಲ್, ಪಾಲೆಂಜ ಕರಿಮಣೇಲು, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ್ ಶೆಟ್ಟಿ, ವೇಣೂರು ಪ್ರಾ. ಕೃ.ಪ.ಸ. ಸಂಘ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶ್ರೀಕೃಷ್ಣ ಭಟ್, ಭಾಸ್ಕರ್ ಪೈ, ಉದ್ಯಮಿಗಳು ವೇಣೂರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ, ಜೈ ಶ್ರೀರಾಮ್ ಗೆಳೆಯರ ಬಳಗದ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya
error: Content is protected !!