September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

ವೇಣೂರು: ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ, ಜೈ ಶ್ರೀರಾಮ್ ಗೆಳೆಯರ ಬಳಗ, ದೇಲಂಪುರಿ ಕರಿಮಣೇಲು ಇವರ ವತಿಯಿಂದ ನಿರ್ಮಿಸಲಾದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆಯು ಶಾಸಕ ಹರೀಶ್ ಪೂಂಜ ಮಾ. 30ರಂದು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಪ್ರಧಾನ ಅರ್ಚಕರು ಚಂದ್ರಶೇಖರ ಅಸ್ರಣ್ಣರು, , ವೇಣೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್, ಸುಕೀರ್ತಿರಾಜ್ ಜೈನ್ ಚೆನ್ನೈ ಪೆರಿಂಜೆ ಮಾಗಣೆ ಗುತ್ತು, ಸಂತೋಷ್ ಹೆಗ್ಡೆ ಇಸ್ರೇಲ್, ಪಾಲೆಂಜ ಕರಿಮಣೇಲು, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ್ ಶೆಟ್ಟಿ, ವೇಣೂರು ಪ್ರಾ. ಕೃ.ಪ.ಸ. ಸಂಘ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶ್ರೀಕೃಷ್ಣ ಭಟ್, ಭಾಸ್ಕರ್ ಪೈ, ಉದ್ಯಮಿಗಳು ವೇಣೂರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ, ಜೈ ಶ್ರೀರಾಮ್ ಗೆಳೆಯರ ಬಳಗದ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಮಾದಕವಸ್ತು ಮಾರಾಟ ಯತ್ನ: ನೌಫಲ್ ಬಂಧನ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya
error: Content is protected !!