23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಉಜಿರೆಯ ಹಿತ ಜೆರಾಕ್ಸ್ ನ ಮಾಲಕಿಯಾದ ಶ್ರೀಮತಿ ಪೂರ್ಣಿಮಾ ಸಂಜೀವ ಕೆ ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಹಲವಾರು ರೀತಿಯ ಬಟ್ಟೆಗಳಿಂದ ಹೂವುಗಳ ತಯಾರಿ , ಬೊಕ್ಕೆ ತಯಾರಿಯನ್ನು ಹೇಳಿಕೊಟ್ಟು ರಜೆಯನ್ನು ಸದುಪಯೋಗ ಪಡಿಸಿಕೊಳ್ಳುವ ರೀತಿಯನ್ನು ಹೇಳಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿದ್ದರು. ಜೋಸೆಫ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಶ್ರೀಮತಿ ಪೂರ್ಣಿಮಾ ನಿರ್ವಹಿಸಿದ ಕಾರ್ಯಕ್ರಮಕ್ಕೆ ಶ್ರೀಮತಿ ಕಾವ್ಯ ಸ್ವಾಗತಿಸಿ, ಶ್ರೀಮತಿ ಶ್ರೀಜಾ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya
error: Content is protected !!