23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

ನಾವೂರು : ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೂತನ ಅಧ್ಯಕ್ಷರಾಗಿ ಪೂವಪ್ಪ ಗೌಡ ಪುಣ್ಕೆತ್ಯಾರು ಹಾಗೂ ಕಾರ್ಯದರ್ಶಿಯಾಗಿ ದಿನೇಶ್ ಗೌಡ ಕೆದ್ದು ಹಾಗೂ ಉಪಾಧ್ಯಕ್ಷರಾಗಿ ನಾರಾಯಣ ಗೌಡ, ಕೋಶಾಧಿಕಾರಿಯಾಗಿ ವಸಂತ ಗೌಡ, ಜತೆ ಕಾರ್ಯದರ್ಶಿಯಾಗಿ ಅಶೋಕ್ ಗೌಡ, ಸಂಘಟನ ಕಾರ್ಯದರ್ಶಿಯಾಗಿ ಪೆರ್ನು ಗೌಡ ಹಾಗೂ ರಂಜನ್ ಗೌಡ ಇವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!