25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

ನಾವೂರು : ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೂತನ ಅಧ್ಯಕ್ಷರಾಗಿ ಪೂವಪ್ಪ ಗೌಡ ಪುಣ್ಕೆತ್ಯಾರು ಹಾಗೂ ಕಾರ್ಯದರ್ಶಿಯಾಗಿ ದಿನೇಶ್ ಗೌಡ ಕೆದ್ದು ಹಾಗೂ ಉಪಾಧ್ಯಕ್ಷರಾಗಿ ನಾರಾಯಣ ಗೌಡ, ಕೋಶಾಧಿಕಾರಿಯಾಗಿ ವಸಂತ ಗೌಡ, ಜತೆ ಕಾರ್ಯದರ್ಶಿಯಾಗಿ ಅಶೋಕ್ ಗೌಡ, ಸಂಘಟನ ಕಾರ್ಯದರ್ಶಿಯಾಗಿ ಪೆರ್ನು ಗೌಡ ಹಾಗೂ ರಂಜನ್ ಗೌಡ ಇವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!