25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 4 ದಿನದ ಬೇಸಿಗೆ ಶಿಬಿರ ಹಾಗೂ ಕ್ರೀಡಾ ಶಿಬಿರದ ಉದ್ಘಾಟನೆಯು ಎ.1ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ರೇಶ್ಮಾ ರಜತ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಧ್ಯಾನ ಹಾಗೂ ಯೋಗದ ಮಹತ್ವವನ್ನು ತಿಳಿಸಿ, ಒತ್ತಡ ನಿಯಂತ್ರಣದ ಬಗ್ಗೆ ತರಬೇತಿ ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಯೋಗ, ಕ್ರೀಡೆ ಹಾಗೂ ಕರಕುಶಲ ವಸ್ತುಗಳ ತಯಾರಿಕೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು‌ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು. ಹತ್ತು ದಿನಗಳ ಕಾಲ ನಡೆಯಲಿರುವ ಕ್ರೀಡಾ ಶಿಬಿರದಲ್ಲಿ ದೈಹಿಕ ಶಿಕ್ಷಕ ಪ್ರವೀಣ್ ಗರ್ಡಾಡಿ ತರಬೇತಿ ನೀಡಲಿದ್ದಾರೆ.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya
error: Content is protected !!