25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

ಬೆಳ್ತಂಗಡಿ: ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಊರ ಭಕ್ತರಿಂದ ಶ್ರಮದಾನವು ನಡೆಯಿತು.

ಈ ಸಂದರ್ಭದಲ್ಲಿ ಕುರಾಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ವೆಂಕಟ್ರಮಣ ಗೌಡ ಬಾಳೆಹಿತ್ತಿಳು, ದಮಯಂತಿ ಪಾಂಜಾಳ, ಲಕ್ಷಣ ನಾಯ್ಕ್ ಮುoಡೂರು, ನಿರಂಜನ್ ಗೌಡ ನಡುಮಜಲು, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರಾದ ಪ್ರಸಾದ್ ಗೌಡ ಅಂಡಿಲ , ಮೈರೋಳ್ತಡ್ಕ ಒಕ್ಕೂಟ ಸೇವಾಪ್ರತಿನಿಧಿ ಚಂದ್ರಕಲಾ, ಮೈರೋಳ್ತಡ್ಕ ಒಕ್ಕೂಟ ಅಧ್ಯಕ್ಷರಾದ ಸುಂದರ ಪೂಜಾರಿ ಹಾಗೂ ವಿವಿಧ ಸಂಘ ಸಂಸ್ಥೆ, ಭಕ್ತಭಿಮಾನಿಗಳು ಉಪಸ್ಥಿತರಿದ್ದರು

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜು : ‘ ಪ್ರವೇಶಂ’ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

Suddi Udaya
error: Content is protected !!