25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

ನಾರಾವಿ: ಇಲ್ಲಿನ ಕುತ್ಲೂರಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಕಾಂತಬೆಟ್ಟು ಸಂತೋಷ್ ಪೂಜಾರಿಯವರ ನೂತನ ಗೃಹ ಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈಯವರು ಭೇಟಿ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ , ಪಕ್ಷದ ಹಿರಿಯ ಮುಖಂಡ ಜೀವಂಧರ್ ಕುಮಾರ್, ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ , ನಾರಾವಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ,ಪ್ರಮುಖರಾದ ಸಲೀಮ್ ಕುತ್ಲೂರು ,ರಾಕೇಶ್ ಕುಮಾರ್ ,ವಸಂತ ಕುತ್ಲೂರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya
error: Content is protected !!