24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

ವೇಣೂರು: ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ, ಜೈ ಶ್ರೀರಾಮ್ ಗೆಳೆಯರ ಬಳಗ, ದೇಲಂಪುರಿ ಕರಿಮಣೇಲು ಇವರ ವತಿಯಿಂದ ನಿರ್ಮಿಸಲಾದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆಯು ಶಾಸಕ ಹರೀಶ್ ಪೂಂಜ ಮಾ. 30ರಂದು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಪ್ರಧಾನ ಅರ್ಚಕರು ಚಂದ್ರಶೇಖರ ಅಸ್ರಣ್ಣರು, , ವೇಣೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್, ಸುಕೀರ್ತಿರಾಜ್ ಜೈನ್ ಚೆನ್ನೈ ಪೆರಿಂಜೆ ಮಾಗಣೆ ಗುತ್ತು, ಸಂತೋಷ್ ಹೆಗ್ಡೆ ಇಸ್ರೇಲ್, ಪಾಲೆಂಜ ಕರಿಮಣೇಲು, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ್ ಶೆಟ್ಟಿ, ವೇಣೂರು ಪ್ರಾ. ಕೃ.ಪ.ಸ. ಸಂಘ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶ್ರೀಕೃಷ್ಣ ಭಟ್, ಭಾಸ್ಕರ್ ಪೈ, ಉದ್ಯಮಿಗಳು ವೇಣೂರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ, ಜೈ ಶ್ರೀರಾಮ್ ಗೆಳೆಯರ ಬಳಗದ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya
error: Content is protected !!