23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

ನಾವೂರು : ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೂತನ ಅಧ್ಯಕ್ಷರಾಗಿ ಪೂವಪ್ಪ ಗೌಡ ಪುಣ್ಕೆತ್ಯಾರು ಹಾಗೂ ಕಾರ್ಯದರ್ಶಿಯಾಗಿ ದಿನೇಶ್ ಗೌಡ ಕೆದ್ದು ಹಾಗೂ ಉಪಾಧ್ಯಕ್ಷರಾಗಿ ನಾರಾಯಣ ಗೌಡ, ಕೋಶಾಧಿಕಾರಿಯಾಗಿ ವಸಂತ ಗೌಡ, ಜತೆ ಕಾರ್ಯದರ್ಶಿಯಾಗಿ ಅಶೋಕ್ ಗೌಡ, ಸಂಘಟನ ಕಾರ್ಯದರ್ಶಿಯಾಗಿ ಪೆರ್ನು ಗೌಡ ಹಾಗೂ ರಂಜನ್ ಗೌಡ ಇವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಜ. 7 -12 : ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!