23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶವು ಮಾ.31ರಂದು ಪ್ರಕಟಗೊಂಡಿದೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆ ಹಲಗೆ: 04 ಜೊತೆ, ಅಡ್ಡಹಲಗೆ: 04 ಜೊತೆ, ಹಗ್ಗ ಹಿರಿಯ: 12 ಜೊತೆ,
ನೇಗಿಲು ಹಿರಿಯ: 24 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 85 ಜೊತೆ, ಒಟ್ಟು ಕೋಣಗಳ ಸಂಖ್ಯೆ: 147 ಜೊತೆ,

ಕನೆ ಹಲಗೆ:
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
* ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
* ನಿಡ್ಡೋಡಿ ಕಾನ ರಾಮ ಸುವರ್ಣ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ (11.48)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ (12.06)
ಹಲಗೆ ಮುಟ್ಟಿದವರು: ಮಂದಾರ್ತಿ ಭರತ್ ನಾಯ್ಕ್
ಹಗ್ಗ ಹಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ್ ಪಂಡಿತ್ “ಎ” (11.10)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ (11.58)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಉಮನೊಟ್ಟು ಶಿವರಾಮ್ ಹೆಗ್ಡೆ (11.56)
ಓಡಿಸಿದವರು: ಬಾರಾಡಿ ನತೀಶ್
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.68)
ಓಡಿಸಿದವರು: ಮಾಳ ಆಧೀಶ್ ಪೂಜಾರಿ
ನೇಗಿಲು ಹಿರಿಯ:
ಪ್ರಥಮ: ಶ್ರೀ ಪೊಳಲಿ ಬಿರಾವುಗುತ್ತು ಪ್ರಶಾಂತ್ ಶೆಟ್ಟಿ “ಎ” (11.33)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ” (11.45)
ಓಡಿಸಿದವರು: ಬಾರಾಡಿ ನತೀಶ್
ನೇಗಿಲು ಕಿರಿಯ:
ಪ್ರಥಮ: ವೇಣೂರು ಮುಡುಕೋಡಿ ಜ್ನಾನ್ ಗಣೇಶ್ ನಾರಾಯಣ್ ಪಂಡಿತ್ “ಬಿ” (11.49)
ಓಡಿಸಿದವರು: ಕಕ್ಕೆಪದವು ಗೌತಮ್ ಗೌಡ
ದ್ವಿತೀಯ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಎ” (11.76)
ಓಡಿಸಿದವರು: ಪಟ್ಟೆ ಗುರುಚರಣ್

Related posts

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!