July 23, 2026
Uncategorized

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಬಿಕ್ಕಿರ ಮನೆಯ ಜಿನ್ನಪ್ಪ ಪೂಜಾರಿ (80 ವರ್ಷ) ಅವರು ಅಸೌಖ್ಯದಿಂದ ಇಂದು ಎ.2 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಪತ್ನಿ ರತ್ನ, ನಾಲ್ಕು ಮಕ್ಕಳಾದ ಯಶೋಧರ ಪೂಜಾರಿ, ಲೀಲಾವತಿ, ಕೃಷ್ಣಪ್ಪ ಪೂಜಾರಿ, ತಿಮ್ಮಪ್ಪ ಪೂಜಾರಿ, ಸಹೋದರ ಓಬಯ್ಯ ಪೂಜಾರಿ, ಸಹೋದರಿ ಪದ್ಮಾವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya
error: Content is protected !!