23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಬಿಕ್ಕಿರ ಮನೆಯ ಜಿನ್ನಪ್ಪ ಪೂಜಾರಿ (80 ವರ್ಷ) ಅವರು ಅಸೌಖ್ಯದಿಂದ ಇಂದು ಎ.2 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಪತ್ನಿ ರತ್ನ, ನಾಲ್ಕು ಮಕ್ಕಳಾದ ಯಶೋಧರ ಪೂಜಾರಿ, ಲೀಲಾವತಿ, ಕೃಷ್ಣಪ್ಪ ಪೂಜಾರಿ, ತಿಮ್ಮಪ್ಪ ಪೂಜಾರಿ, ಸಹೋದರ ಓಬಯ್ಯ ಪೂಜಾರಿ, ಸಹೋದರಿ ಪದ್ಮಾವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya

ಜು.7: ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನ ಸಭೆ

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya
error: Content is protected !!