September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

ಬೆಳ್ತಂಗಡಿ: ದಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ಧಿ ಪಡೆದಿರುವ ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ 65 ನೇ ವರ್ಷದ ಶ್ರೀರಾಮ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಸಹಕಾರದೊಂದಿಗೆ ಭಾಗವಹಿಸಿ ಎರಡು ಗಂಟೆ ಭಜನಾ ಸೇವೆ ಸಲ್ಲಿಸಲಾಯಿತು. ಬಳಿಕ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸಂಘದ ಮಾಜಿ ಕಾರ್ಯದರ್ಶಿ ಸದಾನಂದ ಪಿ ಸಾಲಿಯಾನ್, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ,ಸೂಳಬೆಟ್ಟು ಭಜನಾ ತಂಡದ ಮುಖ್ಯಸ್ಥ ಪ್ರಮೋದ್ ಪೂಜಾರಿ, ಭಜನಾ ತರಬೇತುದಾರೆ ಮಾನ್ಯ ಹಾಗೂ ಭಜನಾ ವಿದ್ಯಾರ್ಥಿಗಳು ಭಾಗಿಯಾದರು.

Related posts

ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!