July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು) ನಿಯಮಗಳು 2021 ರಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿಯನ್ನು ನೀಡಲಾಗಿರುತ್ತದೆ. ಅದರಂತೆ, 2025-26ನೇ ಸಾಲಿನ ತೆರಿಗೆಗಳನ್ನು 2025ರ ಜೂನ್ ತಿಂಗಳ 30ರೊಳಗೆ ಸಂಪೂರ್ಣವಾಗಿ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ದೊರಕಲಿದ್ದು, ತಾಲೂಕಿನ ಎಲ್ಲಾ ತೆರಿಗೆದಾರರು ನಿಗದಿತ ಅವಧಿಯೊಳಗೆ ಸಂಬAಧಪಟ್ಟ ಗ್ರಾಮ ಪಂಚಾಯತಿನಲ್ಲಿ ಪಾವತಿಸಿ ತೆರಿಗೆ ವಿನಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!