25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ಬೆಳ್ತಂಗಡಿ: ಪುಂಜಾಲಕಟ್ಟೆ-ಪುರಿಯ-ಕುಕ್ಕೆಡಿ ಹಾಗು ವೇಣೂರು ರಸ್ತೆಯನ್ನು ಸಂಪರ್ಕಿಸುವ ಮಾಲಾಡಿ ಹಾಗು ಕುಕ್ಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಸಲುವಾಗಿ ಅಲ್ಲಲ್ಲಿ ರಸ್ತೆಯನ್ನು ಅಗೆದು ಹಾಕಿದ ಪರಿಣಾಮ ಸಂಚರಿಸಲು ಅಸಾಧ್ಯವಾದ ರೀತಿಯಲ್ಲಿದೆ.

ಪ್ರತಿನಿತ್ಯ ಸಂಚಾರಿಸುವರು ಎದ್ದು ಬಿದ್ದು ಚಲಿಸುವ ಸ್ಥಿತಿಗೆ ಬಂದು ತಲುಪಿದೆ. ಸಂಬAಧಪಟ್ಟ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ, ಜನಪ್ರತಿನಿಧಿಗಳಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ರಸ್ತೆಯನ್ನು ಸರಿ ಪಡಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya
error: Content is protected !!