24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ಬೆಳ್ತಂಗಡಿ: ಪುಂಜಾಲಕಟ್ಟೆ-ಪುರಿಯ-ಕುಕ್ಕೆಡಿ ಹಾಗು ವೇಣೂರು ರಸ್ತೆಯನ್ನು ಸಂಪರ್ಕಿಸುವ ಮಾಲಾಡಿ ಹಾಗು ಕುಕ್ಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಸಲುವಾಗಿ ಅಲ್ಲಲ್ಲಿ ರಸ್ತೆಯನ್ನು ಅಗೆದು ಹಾಕಿದ ಪರಿಣಾಮ ಸಂಚರಿಸಲು ಅಸಾಧ್ಯವಾದ ರೀತಿಯಲ್ಲಿದೆ.

ಪ್ರತಿನಿತ್ಯ ಸಂಚಾರಿಸುವರು ಎದ್ದು ಬಿದ್ದು ಚಲಿಸುವ ಸ್ಥಿತಿಗೆ ಬಂದು ತಲುಪಿದೆ. ಸಂಬAಧಪಟ್ಟ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ, ಜನಪ್ರತಿನಿಧಿಗಳಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ರಸ್ತೆಯನ್ನು ಸರಿ ಪಡಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!