July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ಬೆಳ್ತಂಗಡಿ: ಪುಂಜಾಲಕಟ್ಟೆ-ಪುರಿಯ-ಕುಕ್ಕೆಡಿ ಹಾಗು ವೇಣೂರು ರಸ್ತೆಯನ್ನು ಸಂಪರ್ಕಿಸುವ ಮಾಲಾಡಿ ಹಾಗು ಕುಕ್ಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಸಲುವಾಗಿ ಅಲ್ಲಲ್ಲಿ ರಸ್ತೆಯನ್ನು ಅಗೆದು ಹಾಕಿದ ಪರಿಣಾಮ ಸಂಚರಿಸಲು ಅಸಾಧ್ಯವಾದ ರೀತಿಯಲ್ಲಿದೆ.

ಪ್ರತಿನಿತ್ಯ ಸಂಚಾರಿಸುವರು ಎದ್ದು ಬಿದ್ದು ಚಲಿಸುವ ಸ್ಥಿತಿಗೆ ಬಂದು ತಲುಪಿದೆ. ಸಂಬAಧಪಟ್ಟ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ, ಜನಪ್ರತಿನಿಧಿಗಳಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ರಸ್ತೆಯನ್ನು ಸರಿ ಪಡಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!