23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

ಮುಂಡಾಜೆ: ಮುಂಡಾಜೆ ಗ್ರಾಮ ವ್ಯಾಪ್ತಿಯ ಕೊಟ್ರೊಟ್ಟು ಬಳಿ ಖಾಸಗಿ ಜಮೀನಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ನಂದಿಸಲು ಅಗ್ನಿಶಾಮಕ ವಾಹನ ಇಲ್ಲದೆ ಪರದಾಡುವಂತೆ ಆಗಿದೆ.

ಘಟನೆ ನಡೆದ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಬೆಂಕಿ ಆರಿಸಲು ಕಾಮಗಾರಿಯ ನೀರಿನ ಟ್ಯಾಂಕರ್ ನೆರವಾಗಿದೆ. ಬೇಸಿಗೆಗಾಲದಲ್ಲಿ ಅಗತ್ಯವಾಗಿ ಇರಬೇಕಾದ ಅಗ್ನಿಶಾಮಕ ವಾಹನ ತಾಲೂಕಿನಲ್ಲಿ ಇಲ್ಲದೇ ಇರುವುದು ವಿಪರ್ಯಾಸ. ಈ ಬಗ್ಗೆ ಒಂದು ತಿಂಗಳು ಕಳೆದರು ಸಂಬಂಧಪಟ್ಟ ಇಲಾಖೆ ಹಾಗೂ ಸರಕಾರ ಎಚ್ಚೆತ್ತುಕೊಳ್ಳದೆ ಇರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya
error: Content is protected !!