July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

ಬೆಳ್ತಂಗಡಿ: ಸದಾ ವಿಶಿಷ್ಟ ಶೈಲಿಯಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿರುವ ಸಕ್ರಿಯವಾಗಿ ಸಮಾಜದೊಂದಿಗೆ ಬೆರೆತು ಸಮಾಜಕ್ಕೆ ಕೊಡುಗೆಗಳನ್ನು ನೀಡಿ. ಆಸರೆ ಮನೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಆರೋಗ್ಯಕ್ಕೆ ಧನ ಸಹಾಯ, ಸ್ವಚ್ಛಾಲಯ ಹಾಗೂ ಹಲವಾರು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ತನ್ನ ಸಂಸ್ಥೆಯನ್ನು ಹುಟ್ಟು ಹಾಕಿ ಬೆಳೆಸಿ ಈಗ ರಾಜ್ಯದಲ್ಲೇ ವಿಸ್ತರಿಸುತ್ತ ಅದೆಷ್ಟೋ ಬಡವರ್ಗದವರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿಯವರನ್ನು

ಫ್ಲೋರಿಡಾ ಇಂಗ್ಲಿಷ್ ಶಾಲೆ ಫ್ಲೋರಿಡಾ ಪ್ರಿ -ಕರ್ನಾಟಕ ಸರಕಾರದಿಂದ ಮಾನ್ಯತ ಪಡೆದ ಯೂನಿವರ್ಸಿಟಿ ಕಾಲೇಜ್ ಇವರನ್ನು ಗುರುತಿಸಿ “ಕರ್ನಾಟಕ ಜ್ಯೋತಿ ಆವಾರ್ಡ್” ಪ್ರಶಸ್ತಿಯನ್ನು ನೀಡಿ ೨೫ನೇ ವರ್ಷದ ಬೆಳ್ಳಿಯ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

Related posts

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!