July 23, 2026
Uncategorized

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಬಿಕ್ಕಿರ ಮನೆಯ ಜಿನ್ನಪ್ಪ ಪೂಜಾರಿ (80 ವರ್ಷ) ಅವರು ಅಸೌಖ್ಯದಿಂದ ಇಂದು ಎ.2 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಪತ್ನಿ ರತ್ನ, ನಾಲ್ಕು ಮಕ್ಕಳಾದ ಯಶೋಧರ ಪೂಜಾರಿ, ಲೀಲಾವತಿ, ಕೃಷ್ಣಪ್ಪ ಪೂಜಾರಿ, ತಿಮ್ಮಪ್ಪ ಪೂಜಾರಿ, ಸಹೋದರ ಓಬಯ್ಯ ಪೂಜಾರಿ, ಸಹೋದರಿ ಪದ್ಮಾವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya
error: Content is protected !!