July 23, 2026
Uncategorized

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಬಿಕ್ಕಿರ ಮನೆಯ ಜಿನ್ನಪ್ಪ ಪೂಜಾರಿ (80 ವರ್ಷ) ಅವರು ಅಸೌಖ್ಯದಿಂದ ಇಂದು ಎ.2 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಪತ್ನಿ ರತ್ನ, ನಾಲ್ಕು ಮಕ್ಕಳಾದ ಯಶೋಧರ ಪೂಜಾರಿ, ಲೀಲಾವತಿ, ಕೃಷ್ಣಪ್ಪ ಪೂಜಾರಿ, ತಿಮ್ಮಪ್ಪ ಪೂಜಾರಿ, ಸಹೋದರ ಓಬಯ್ಯ ಪೂಜಾರಿ, ಸಹೋದರಿ ಪದ್ಮಾವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya
error: Content is protected !!