22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

ಬೆಳ್ತಂಗಡಿ: ದಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ಧಿ ಪಡೆದಿರುವ ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ 65 ನೇ ವರ್ಷದ ಶ್ರೀರಾಮ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಸಹಕಾರದೊಂದಿಗೆ ಭಾಗವಹಿಸಿ ಎರಡು ಗಂಟೆ ಭಜನಾ ಸೇವೆ ಸಲ್ಲಿಸಲಾಯಿತು. ಬಳಿಕ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸಂಘದ ಮಾಜಿ ಕಾರ್ಯದರ್ಶಿ ಸದಾನಂದ ಪಿ ಸಾಲಿಯಾನ್, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ,ಸೂಳಬೆಟ್ಟು ಭಜನಾ ತಂಡದ ಮುಖ್ಯಸ್ಥ ಪ್ರಮೋದ್ ಪೂಜಾರಿ, ಭಜನಾ ತರಬೇತುದಾರೆ ಮಾನ್ಯ ಹಾಗೂ ಭಜನಾ ವಿದ್ಯಾರ್ಥಿಗಳು ಭಾಗಿಯಾದರು.

Related posts

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya
error: Content is protected !!