July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು) ನಿಯಮಗಳು 2021 ರಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿಯನ್ನು ನೀಡಲಾಗಿರುತ್ತದೆ. ಅದರಂತೆ, 2025-26ನೇ ಸಾಲಿನ ತೆರಿಗೆಗಳನ್ನು 2025ರ ಜೂನ್ ತಿಂಗಳ 30ರೊಳಗೆ ಸಂಪೂರ್ಣವಾಗಿ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ದೊರಕಲಿದ್ದು, ತಾಲೂಕಿನ ಎಲ್ಲಾ ತೆರಿಗೆದಾರರು ನಿಗದಿತ ಅವಧಿಯೊಳಗೆ ಸಂಬAಧಪಟ್ಟ ಗ್ರಾಮ ಪಂಚಾಯತಿನಲ್ಲಿ ಪಾವತಿಸಿ ತೆರಿಗೆ ವಿನಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya
error: Content is protected !!