ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಇಲ್ಲಿಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎ.13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ ಟ್ರಸ್ಟಿಗಳಾದ ಮನೋಹರ ಶೆಟ್ಟಿ, ಶ್ರೀಮತಿ ನವೀನ , ರಾಮಣ್ಣಗೌಡ ಮೊದಲಾದವರು ಉಪಸ್ಥಿತರಿದ್ದರು.

Related posts

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya
error: Content is protected !!